23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya
error: Content is protected !!