22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya
error: Content is protected !!