23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಜಮಾಅತ್ ಗಳಲ್ಲೊಂದಾದ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ನೂತನ ಸಾಲಿನ ಆಡಳಿತ ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುಲ್ಲಾ ಹಾಜಿ, ಅಧ್ಯಕ್ಷರಾಗಿ ಇಬ್ರಾಹಿಂ
ಅರೆಕ್ಕಲ್, ಕಾರ್ಯದರ್ಶಿಯಾಗಿ ಇಬ್ರಾಹೀಂ(ಇಬ್ಬಿ) ಬೋಂಟ್ರಪಾಲ್, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಗೋಳಿದಡಿ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರುಗಳಾಗಿ ರಶೀದ್ ಬಾರಿದ್ ಮತ್ತು ಅಹ್ಮದ್ ಪಿ.ಕೆ, ಜೊತೆ ಕಾರ್ಯದರ್ಶಿಗಳಾಗಿ
ಶಕೀಲ್ ಅರೆಕ್ಕಲ್ ಮತ್ತು ನಾಸಿರ್ ಕಲ್ಲಗುಡ್ಡೆ, ಅಕೌಂಟೆಂಟ್ ಆಗಿ ಮನ್ಸೂರ್ ದರ್ಕಾಸ್, ಲೆಕ್ಕ ಪರಿಶೋಧಕರಾಗಿ ನಾಸಿರ್ ಕೆ.ಹೆಚ್ ಮತ್ತು ಹನೀಫ್ ಬರಾಝ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ ಪಿ.ಕೆ, ಅಬ್ಬಾಸ್ ಸಿ, ಇಬ್ರಾಹಿಂ ಅಂಕುತ್ಯಾರ್, ಉಸ್ಮಾನ್ ನಂದನ, ಅಬ್ಬಾಸ್ ನಂದನ, ರಹೀಂ ಆಲಾಜೆ, ಯಾಸೀರ್ ಬೊಂಟ್ರಪಾಲ್, ಆಸಿಫ್ ಬಾ, ಅದ್ದು ಬೀಟಿಗೆ, ಅಬ್ದುಲ್ ಖಾದರ್, ಇಲ್ಯಾಸ್, ಹನೀಫ್ ಹೋಟೆಲ್, ಅಬ್ದುಲ್ಲಾ ಕಟ್ಟೆ, ಷರೀಫ್ ಹೆಚ್.ಎ, ಇಕ್ಬಾಲ್ ಕೆಎ, ಬಾವಾಕ ಅರೆಕ್ಕಲ್, ಯು.ಕೆ ಬಾವು, ಉಮರ್ ಗಾಂಧಿನಗರ, ಪುತ್ತು ಕೆ.ಹೆಚ್, ಮನ್ಸೂರ್ ಗೂಡು, ಅಬ್ಬು ಕಳಸ, ಹಕೀಮ್ ಜಿ.ಕೆ, ನವಾಝ್ ಬಾರಿದ್, ಇಮ್ರಾನ್ ಕತ್ತರಿಗುಡ್ಡೆ, ಇಬ್ರಾಹಿಂ ಕತ್ತರಿಗುಡ್ಡೆ,ಶಮೀರ್ ನಂದನ, ಆದಂ ಎಸ್ಎಂಎಸ್, ಬಾವು ಗುಡ್ಡೆ, ನಝೀರ್ ಪಿಕೆ, ಸಂಶು ಡಿಕೆ, ಹಮೀದ್ ಗಾಂಧಿನಗರ ಮತ್ತು ಶಮೀರ್ ವೆಜ್ ಇವರು ಆಯ್ಕೆಯಾದರು.

Related posts

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!