April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ವ್ಯಾಪ್ತಿಗೊಳಪಟ್ಟ ಸಂಘವಾದ ಶ್ರೀ ದುರ್ಗಾ ಸಂಜೀವಿನಿ ಓಣಿತ್ತಾರು ಇದರ ಸದಸ್ಯೆಯಾದ ಶ್ರೀಮತಿ ಕವಿತಾ ಇವರ ಕ್ಯಾನ್ಸರ್ ಪೀಡಿತ ಮಗುವಿಗೆ, ಒಕ್ಕೂಟದ ನೇತೃತ್ವದಲ್ಲಿ ಎಲ್ಲಾ ಸಂಜೀವಿನಿ ಸಂಘಗಳು, ಮತ್ತು ಡಿ.ಕೆಆರ್.ಡಿ.ಎಸ್ ಸಂಘ ದಿಂದ ಸಂಗ್ರಹಿಸಿದ ಮೊತ್ತವನ್ನು ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ದ ಅಧ್ಯಕ್ಷ ರಾದ ಕುಸುಮ, ಕಾರ್ಯದರ್ಶಿ ಹೇಮಾವತಿ, ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮೇಡಂ, ಕೋಶಾಧಿಕಾರಿ, ನಳಿನಿ, ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕದ ಅಧ್ಯಕ್ಷರಾದ ಅಶ್ವಿನಿ, ಎಮ್.ಬಿ.ಕೆ, ಎಲ್.ಸಿಆರ್.ಪಿ, ಹಾಗೂ ಸಂಘದ ಸದ್ಯಸರು ಉಪಸ್ಥಿತರಿದ್ದರು.

Related posts

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya
error: Content is protected !!