September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ವ್ಯಾಪ್ತಿಗೊಳಪಟ್ಟ ಸಂಘವಾದ ಶ್ರೀ ದುರ್ಗಾ ಸಂಜೀವಿನಿ ಓಣಿತ್ತಾರು ಇದರ ಸದಸ್ಯೆಯಾದ ಶ್ರೀಮತಿ ಕವಿತಾ ಇವರ ಕ್ಯಾನ್ಸರ್ ಪೀಡಿತ ಮಗುವಿಗೆ, ಒಕ್ಕೂಟದ ನೇತೃತ್ವದಲ್ಲಿ ಎಲ್ಲಾ ಸಂಜೀವಿನಿ ಸಂಘಗಳು, ಮತ್ತು ಡಿ.ಕೆಆರ್.ಡಿ.ಎಸ್ ಸಂಘ ದಿಂದ ಸಂಗ್ರಹಿಸಿದ ಮೊತ್ತವನ್ನು ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ದ ಅಧ್ಯಕ್ಷ ರಾದ ಕುಸುಮ, ಕಾರ್ಯದರ್ಶಿ ಹೇಮಾವತಿ, ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮೇಡಂ, ಕೋಶಾಧಿಕಾರಿ, ನಳಿನಿ, ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕದ ಅಧ್ಯಕ್ಷರಾದ ಅಶ್ವಿನಿ, ಎಮ್.ಬಿ.ಕೆ, ಎಲ್.ಸಿಆರ್.ಪಿ, ಹಾಗೂ ಸಂಘದ ಸದ್ಯಸರು ಉಪಸ್ಥಿತರಿದ್ದರು.

Related posts

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
error: Content is protected !!