23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!