25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya
error: Content is protected !!