September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya
error: Content is protected !!