July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!