25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya
error: Content is protected !!