September 6, 2026
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!