September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಜಮಾಅತ್ ಗಳಲ್ಲೊಂದಾದ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ನೂತನ ಸಾಲಿನ ಆಡಳಿತ ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುಲ್ಲಾ ಹಾಜಿ, ಅಧ್ಯಕ್ಷರಾಗಿ ಇಬ್ರಾಹಿಂ
ಅರೆಕ್ಕಲ್, ಕಾರ್ಯದರ್ಶಿಯಾಗಿ ಇಬ್ರಾಹೀಂ(ಇಬ್ಬಿ) ಬೋಂಟ್ರಪಾಲ್, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಗೋಳಿದಡಿ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರುಗಳಾಗಿ ರಶೀದ್ ಬಾರಿದ್ ಮತ್ತು ಅಹ್ಮದ್ ಪಿ.ಕೆ, ಜೊತೆ ಕಾರ್ಯದರ್ಶಿಗಳಾಗಿ
ಶಕೀಲ್ ಅರೆಕ್ಕಲ್ ಮತ್ತು ನಾಸಿರ್ ಕಲ್ಲಗುಡ್ಡೆ, ಅಕೌಂಟೆಂಟ್ ಆಗಿ ಮನ್ಸೂರ್ ದರ್ಕಾಸ್, ಲೆಕ್ಕ ಪರಿಶೋಧಕರಾಗಿ ನಾಸಿರ್ ಕೆ.ಹೆಚ್ ಮತ್ತು ಹನೀಫ್ ಬರಾಝ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ ಪಿ.ಕೆ, ಅಬ್ಬಾಸ್ ಸಿ, ಇಬ್ರಾಹಿಂ ಅಂಕುತ್ಯಾರ್, ಉಸ್ಮಾನ್ ನಂದನ, ಅಬ್ಬಾಸ್ ನಂದನ, ರಹೀಂ ಆಲಾಜೆ, ಯಾಸೀರ್ ಬೊಂಟ್ರಪಾಲ್, ಆಸಿಫ್ ಬಾ, ಅದ್ದು ಬೀಟಿಗೆ, ಅಬ್ದುಲ್ ಖಾದರ್, ಇಲ್ಯಾಸ್, ಹನೀಫ್ ಹೋಟೆಲ್, ಅಬ್ದುಲ್ಲಾ ಕಟ್ಟೆ, ಷರೀಫ್ ಹೆಚ್.ಎ, ಇಕ್ಬಾಲ್ ಕೆಎ, ಬಾವಾಕ ಅರೆಕ್ಕಲ್, ಯು.ಕೆ ಬಾವು, ಉಮರ್ ಗಾಂಧಿನಗರ, ಪುತ್ತು ಕೆ.ಹೆಚ್, ಮನ್ಸೂರ್ ಗೂಡು, ಅಬ್ಬು ಕಳಸ, ಹಕೀಮ್ ಜಿ.ಕೆ, ನವಾಝ್ ಬಾರಿದ್, ಇಮ್ರಾನ್ ಕತ್ತರಿಗುಡ್ಡೆ, ಇಬ್ರಾಹಿಂ ಕತ್ತರಿಗುಡ್ಡೆ,ಶಮೀರ್ ನಂದನ, ಆದಂ ಎಸ್ಎಂಎಸ್, ಬಾವು ಗುಡ್ಡೆ, ನಝೀರ್ ಪಿಕೆ, ಸಂಶು ಡಿಕೆ, ಹಮೀದ್ ಗಾಂಧಿನಗರ ಮತ್ತು ಶಮೀರ್ ವೆಜ್ ಇವರು ಆಯ್ಕೆಯಾದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ನೇಮಕಾತಿ ತರಬೇತಿ ಕಾರ್ಯಾಗಾರ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya
error: Content is protected !!