23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya
error: Content is protected !!