September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
error: Content is protected !!