23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!