July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya
error: Content is protected !!