ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್ ಪೊಸೋಳಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಅರ್ಚಕ ಉಲ್ಲಾಸ್ ಭಟ್ ಅಂತರ,ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಸುಂದರ್ ಶೆಟ್ಟಿಗಾರ್, ಧರ್ಣಪ್ಪ ಗೌಡ, ಸುಧೀರ್ ಕುಮಾರ್ ಎಂ. ಎಸ್., ಬಾಲಕೃಷ್ಣ ಶೆಟ್ಟಿ, ಮಂಜುಳಾ ಕಾರಂತ್, ಬ್ರಹ್ಮಕಲಶೋತ್ಸವ, ಜೀರ್ಣೋದ್ದಾರ, ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!