April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಫೆ.17 ರಂದು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು,, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!