25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya
error: Content is protected !!