July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya
error: Content is protected !!