March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

ಬಂದಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಹೊರಸಂಚಾರದ ಪ್ರಯುಕ್ತ ಫೆ 17ರಂದು ರಾಷ್ಟ್ರಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ದೇವಿಪ್ರಸಾದ್ ಕಡಮ್ಮಾಜೆ ಇವರ ಕಡಮ್ಮಾಜೆ ಫಾರ್ಮ್ಸ್ ಇಲ್ಲಿಗೆ ಭೇಟಿ ನೀಡಿದರು.

ಉತ್ತಮ ಉಪಹಾರದ ಜೊತೆಗೆ ತಮ್ಮ ಫಾರ್ಮ್ ನಲ್ಲಿ ಬೆಳೆದ ಬೇರೆ ಬೇರೆ ರೀತಿಯ ಬೆಳೆಗಳ ಬಗ್ಗೆ , ಸಾಕು ಪ್ರಾಣಿಗಳು ,ಪಕ್ಷಿಗಳು ,ಮೀನುಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡುವುದರ ಜೊತೆಗೆ ಮಕ್ಕಳಿಗೆ ಒಳ್ಳೆಯ ಮನರಂಜನೆಯೂ ದೊರೆಯಿತು.

Related posts

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!