July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

ಮಡಂತ್ಯಾರು: ಮಡಂತ್ಯಾರು -ಉಪ್ಪಿನಂಗಡಿ ರಸ್ತೆಯ ಸಾಲುಮರ ಎಂಬಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಫೆ.17ರಂದು ನಡೆದಿದೆ.

ಬಂಗೇರ ಕಟ್ಟದಿಂದ ಮಡಂತ್ಯಾರ್ ರಸ್ತೆಯ ಕೆಲಸಕ್ಕೆ ನೀರು ಹುತ್ತೊಯ್ತಿದ್ದ ಟ್ಯಾಂಕರ್ ಹಾಗೂ ಮಡಂತ್ಯಾರು ನಿಂದ ಕಲ್ಲೇರಿ ತೆರಳುತ್ತಿದ್ದ ಬೈಕು ನಡುವೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!