32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್ ಪೊಸೋಳಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಅರ್ಚಕ ಉಲ್ಲಾಸ್ ಭಟ್ ಅಂತರ,ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಸುಂದರ್ ಶೆಟ್ಟಿಗಾರ್, ಧರ್ಣಪ್ಪ ಗೌಡ, ಸುಧೀರ್ ಕುಮಾರ್ ಎಂ. ಎಸ್., ಬಾಲಕೃಷ್ಣ ಶೆಟ್ಟಿ, ಮಂಜುಳಾ ಕಾರಂತ್, ಬ್ರಹ್ಮಕಲಶೋತ್ಸವ, ಜೀರ್ಣೋದ್ದಾರ, ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya
error: Content is protected !!