23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್ ಪೊಸೋಳಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಅರ್ಚಕ ಉಲ್ಲಾಸ್ ಭಟ್ ಅಂತರ,ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಸುಂದರ್ ಶೆಟ್ಟಿಗಾರ್, ಧರ್ಣಪ್ಪ ಗೌಡ, ಸುಧೀರ್ ಕುಮಾರ್ ಎಂ. ಎಸ್., ಬಾಲಕೃಷ್ಣ ಶೆಟ್ಟಿ, ಮಂಜುಳಾ ಕಾರಂತ್, ಬ್ರಹ್ಮಕಲಶೋತ್ಸವ, ಜೀರ್ಣೋದ್ದಾರ, ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya
error: Content is protected !!