24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಫೆ.17 ರಂದು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು,, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!