22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!