25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya
error: Content is protected !!