July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya
error: Content is protected !!