22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

ಬಂದಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಹೊರಸಂಚಾರದ ಪ್ರಯುಕ್ತ ಫೆ 17ರಂದು ರಾಷ್ಟ್ರಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ದೇವಿಪ್ರಸಾದ್ ಕಡಮ್ಮಾಜೆ ಇವರ ಕಡಮ್ಮಾಜೆ ಫಾರ್ಮ್ಸ್ ಇಲ್ಲಿಗೆ ಭೇಟಿ ನೀಡಿದರು.

ಉತ್ತಮ ಉಪಹಾರದ ಜೊತೆಗೆ ತಮ್ಮ ಫಾರ್ಮ್ ನಲ್ಲಿ ಬೆಳೆದ ಬೇರೆ ಬೇರೆ ರೀತಿಯ ಬೆಳೆಗಳ ಬಗ್ಗೆ , ಸಾಕು ಪ್ರಾಣಿಗಳು ,ಪಕ್ಷಿಗಳು ,ಮೀನುಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡುವುದರ ಜೊತೆಗೆ ಮಕ್ಕಳಿಗೆ ಒಳ್ಳೆಯ ಮನರಂಜನೆಯೂ ದೊರೆಯಿತು.

Related posts

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya
error: Content is protected !!