26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮವು ಫೆ.17ರಂದು ಜರುಗಿತು.

ಕಾಯ೯ಕ್ರಮವನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ದೀಪ ಬೆಳಗಿಸಿ ಉದ್ಘಾಟಿಸಿದರು. ಉಪತಹಸೀಲ್ದಾರ್ ರವಿ, ಕಂದಾಯ ನಿರೀಕ್ಷಕ ಪವಾಡಪ್ಪ, ಗ್ರಾಮ ಕಾರಣಿಕ ಕುಮಾರಸ್ವಾಮಿ, ಮೊದಲಾದವರು ಉಪಸ್ಥಿತರಿದ್ದರು.

Related posts

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!