26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಘನ ಸರ್ಕಾರದ ಆದೇಶದಂತೆ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಿದರು

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಅಧೀಕ್ಷಕ ಡಿ.ಪ್ರಶಾಂತ್ ಬಳಂಜ, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಪ್ರಭಾರ ನರೇಗಾ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ, ಲೆಕ್ಕ ಶಾಖೆಯ ಕೆ.ಜಯರಾಮ್, ಅಶೋಕ್ ದೇವಾಡಿಗ ,ಆಡಳಿತ ಶಾಖೆಯ ಶ್ರೀಮತಿ ಪ್ರಿಯಾ ಹೆಗ್ಡೆ, ಶ್ರೀಮತಿ ಸುಶೀಲ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!