25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

ಮಡಂತ್ಯಾರು: ಮಡಂತ್ಯಾರು -ಉಪ್ಪಿನಂಗಡಿ ರಸ್ತೆಯ ಸಾಲುಮರ ಎಂಬಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಫೆ.17ರಂದು ನಡೆದಿದೆ.

ಬಂಗೇರ ಕಟ್ಟದಿಂದ ಮಡಂತ್ಯಾರ್ ರಸ್ತೆಯ ಕೆಲಸಕ್ಕೆ ನೀರು ಹುತ್ತೊಯ್ತಿದ್ದ ಟ್ಯಾಂಕರ್ ಹಾಗೂ ಮಡಂತ್ಯಾರು ನಿಂದ ಕಲ್ಲೇರಿ ತೆರಳುತ್ತಿದ್ದ ಬೈಕು ನಡುವೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!