25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ನಾಟಿ ವೈದ್ಯ ಲಾಯಿಲ ಗ್ರಾಮದ ಪೆರಿಂದಿಲೆ ಭೋಜ ಶೆಟ್ಟಿ ಹೃದಯಾಘಾತದಿಂದ ಫೆ 16ರಂದು ನಿಧನರಾಗಿದ್ದಾರೆ.

ಬೋಜ ಶೆಟ್ಟಿಯವರ ತಾಯಿ ಸಂಕಮ್ಮ ಶೆಟ್ಟಿಯವರು ಪ್ರಸಿದ್ಧ ನಾಟಿ ವೈದ್ಯರಾಗಿದ್ದು ಗ್ರಾಮದಲ್ಲಿ ಹೆಸರುವಾಸಿಯಾಗಿದ್ದರು. ಹೆರಿಗೆ ಸೇರಿದಂತೆ ಹಲವಾರು ಕಾಯಿಲೆಗಳಿಗೆ ಹಳ್ಳಿ ಮದ್ದು ನೀಡುತಿದ್ದರು ಅದಲ್ಲದೇ ದನ ಕರು ಸೇರಿದಂತೆ ಸಾಕು ಪ್ರಾಣಿಗಳಿಗೂ ಮದ್ದು ನೀಡುತಿದ್ದರು. ಅವರ ಮರಣ ನಂತರ ಭೋಜ ಶೆಟ್ಟಿಯವರು ತಾಯಿಯ ವೃತ್ತಿಯನ್ನು ಮುಂದುವರಿಸಿದ್ದರು. ಸಾಧು ಸ್ವಭಾವದವರಾಗಿದ್ದ ಇವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುತಿದ್ದರು.

ಮೃತರು ಪತ್ನಿ ಶಾಂಭಾ , ಓರ್ವ ಪುತ್ರ ಹರಿಪ್ರಸಾದ್, ಓರ್ವ ಪುತ್ರಿ ಮೊನಿಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya
error: Content is protected !!