32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ನಾಟಿ ವೈದ್ಯ ಲಾಯಿಲ ಗ್ರಾಮದ ಪೆರಿಂದಿಲೆ ಭೋಜ ಶೆಟ್ಟಿ ಹೃದಯಾಘಾತದಿಂದ ಫೆ 16ರಂದು ನಿಧನರಾಗಿದ್ದಾರೆ.

ಬೋಜ ಶೆಟ್ಟಿಯವರ ತಾಯಿ ಸಂಕಮ್ಮ ಶೆಟ್ಟಿಯವರು ಪ್ರಸಿದ್ಧ ನಾಟಿ ವೈದ್ಯರಾಗಿದ್ದು ಗ್ರಾಮದಲ್ಲಿ ಹೆಸರುವಾಸಿಯಾಗಿದ್ದರು. ಹೆರಿಗೆ ಸೇರಿದಂತೆ ಹಲವಾರು ಕಾಯಿಲೆಗಳಿಗೆ ಹಳ್ಳಿ ಮದ್ದು ನೀಡುತಿದ್ದರು ಅದಲ್ಲದೇ ದನ ಕರು ಸೇರಿದಂತೆ ಸಾಕು ಪ್ರಾಣಿಗಳಿಗೂ ಮದ್ದು ನೀಡುತಿದ್ದರು. ಅವರ ಮರಣ ನಂತರ ಭೋಜ ಶೆಟ್ಟಿಯವರು ತಾಯಿಯ ವೃತ್ತಿಯನ್ನು ಮುಂದುವರಿಸಿದ್ದರು. ಸಾಧು ಸ್ವಭಾವದವರಾಗಿದ್ದ ಇವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುತಿದ್ದರು.

ಮೃತರು ಪತ್ನಿ ಶಾಂಭಾ , ಓರ್ವ ಪುತ್ರ ಹರಿಪ್ರಸಾದ್, ಓರ್ವ ಪುತ್ರಿ ಮೊನಿಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya
error: Content is protected !!