September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ನಾಟಿ ವೈದ್ಯ ಲಾಯಿಲ ಗ್ರಾಮದ ಪೆರಿಂದಿಲೆ ಭೋಜ ಶೆಟ್ಟಿ ಹೃದಯಾಘಾತದಿಂದ ಫೆ 16ರಂದು ನಿಧನರಾಗಿದ್ದಾರೆ.

ಬೋಜ ಶೆಟ್ಟಿಯವರ ತಾಯಿ ಸಂಕಮ್ಮ ಶೆಟ್ಟಿಯವರು ಪ್ರಸಿದ್ಧ ನಾಟಿ ವೈದ್ಯರಾಗಿದ್ದು ಗ್ರಾಮದಲ್ಲಿ ಹೆಸರುವಾಸಿಯಾಗಿದ್ದರು. ಹೆರಿಗೆ ಸೇರಿದಂತೆ ಹಲವಾರು ಕಾಯಿಲೆಗಳಿಗೆ ಹಳ್ಳಿ ಮದ್ದು ನೀಡುತಿದ್ದರು ಅದಲ್ಲದೇ ದನ ಕರು ಸೇರಿದಂತೆ ಸಾಕು ಪ್ರಾಣಿಗಳಿಗೂ ಮದ್ದು ನೀಡುತಿದ್ದರು. ಅವರ ಮರಣ ನಂತರ ಭೋಜ ಶೆಟ್ಟಿಯವರು ತಾಯಿಯ ವೃತ್ತಿಯನ್ನು ಮುಂದುವರಿಸಿದ್ದರು. ಸಾಧು ಸ್ವಭಾವದವರಾಗಿದ್ದ ಇವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುತಿದ್ದರು.

ಮೃತರು ಪತ್ನಿ ಶಾಂಭಾ , ಓರ್ವ ಪುತ್ರ ಹರಿಪ್ರಸಾದ್, ಓರ್ವ ಪುತ್ರಿ ಮೊನಿಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!