April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ.16 ರಂದು ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮಮರ್ದಿನಿ ದೇವಸ್ಥಾನದಿಂದ ಆಡಳಿತ ಮೊಕ್ತೇಸರರಾದ ಎಂ. ವಿಠಲ ಶೆಟ್ಟಿ ಮೂಡಯೂರು ಇವರ ನೇತೃತ್ವದಲ್ಲಿ ಭಕ್ತಾಭಿಮಾನಿಗಳಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪ ನವೀನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕಾಂತಪ್ಪ ಗೌಡ ಹಟ್ಟತ್ತೋಡಿ, ವರ್ತಕ ಬಂಧು ಸಹಕಾರಿ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಅರ್ಚಕ ಆದಿತ್ಯ ಎಸ್. ರಾವ್, ಕಿಶೋರ್ ಕುಮಾರ್ ಶೆಟ್ಟಿ ಮೂಡಯೂರು, ದಿನೇಶ್ ಪಾಂಗಳ, ಶ್ರೀಮತಿ ಹೇಮಾವತಿ ಶೆಟ್ಟಿ ಬಂಗೇರಕಟ್ಟೆ, ಕುಮಾರ ನಾಯ್ಕ, ಮಂಜುನಾಥ ಶೆಟ್ಟಿ ಪರನೀರು ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!