23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.17ರಂದು ಪ್ರಾರಂಭಗೊಂಡಿದ್ದು, ಸಂಜೆ ಋತ್ವಿಜರಿಗೆ ವೇದಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ನಂತರ ಹೊರೆಕಾಣಿಕೆ ಉಗ್ರಾಣವನ್ನು ಪ್ರಗತಿಪರ ಕೃಷಿಕರಾದ ಶಿವಪ್ಪ ಶೆಟ್ಟಿಗಾರ್ ಪೊಸೋಳಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಅರ್ಚಕ ಉಲ್ಲಾಸ್ ಭಟ್ ಅಂತರ,ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಸುಂದರ್ ಶೆಟ್ಟಿಗಾರ್, ಧರ್ಣಪ್ಪ ಗೌಡ, ಸುಧೀರ್ ಕುಮಾರ್ ಎಂ. ಎಸ್., ಬಾಲಕೃಷ್ಣ ಶೆಟ್ಟಿ, ಮಂಜುಳಾ ಕಾರಂತ್, ಬ್ರಹ್ಮಕಲಶೋತ್ಸವ, ಜೀರ್ಣೋದ್ದಾರ, ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya
error: Content is protected !!