22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಫೆ.17 ರಂದು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು,, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
error: Content is protected !!