32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!