23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಘನ ಸರ್ಕಾರದ ಆದೇಶದಂತೆ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಿದರು

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಅಧೀಕ್ಷಕ ಡಿ.ಪ್ರಶಾಂತ್ ಬಳಂಜ, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಪ್ರಭಾರ ನರೇಗಾ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ, ಲೆಕ್ಕ ಶಾಖೆಯ ಕೆ.ಜಯರಾಮ್, ಅಶೋಕ್ ದೇವಾಡಿಗ ,ಆಡಳಿತ ಶಾಖೆಯ ಶ್ರೀಮತಿ ಪ್ರಿಯಾ ಹೆಗ್ಡೆ, ಶ್ರೀಮತಿ ಸುಶೀಲ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!