July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರ ಸಹಕಾರದೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಇವರ ನೇತೃತ್ವದಲ್ಲಿ “ಬೆಳ್ತಂಗಡಿ ಸಂಭ್ರಮ” ಫೆ.17ರಂದು ಮಾರಿಗುಡಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ದೀಪ ಪ್ರಜ್ವಲನೆ ಗೊಳಿಸಿದರು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದರು. ರಾಜಕೇಸರಿ ಸಂಸ್ಥಾಪಕರಾದ ದೀಪಕ್ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್, ವಿಜಯವಾಣಿ ವರದಿಗಾರ ಮನೋಹರ್ ಬಳಂಜ, ಹೊಸಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಗಣೇಶ್ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಅಗ್ನಿಶಾಮಕ ತುರ್ತುಸೇವೆ ಬೆಳ್ತಂಗಡಿಯ ಉಸ್ಮಾನ್, ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ತಾಲೂಕು ಆಸ್ಪತ್ರೆ ಅಜಯ್ ಕಲ್ಲೆಗ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಸಾನಿಧ್ಯ ಟ್ರಸ್ಟ್ ಮಹಮ್ಮದ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುಣ್ಯ ಕೋಟ್ಯಾನ್ ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya
error: Content is protected !!