22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

ಮಡಂತ್ಯಾರು: ಮಡಂತ್ಯಾರು -ಉಪ್ಪಿನಂಗಡಿ ರಸ್ತೆಯ ಸಾಲುಮರ ಎಂಬಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಫೆ.17ರಂದು ನಡೆದಿದೆ.

ಬಂಗೇರ ಕಟ್ಟದಿಂದ ಮಡಂತ್ಯಾರ್ ರಸ್ತೆಯ ಕೆಲಸಕ್ಕೆ ನೀರು ಹುತ್ತೊಯ್ತಿದ್ದ ಟ್ಯಾಂಕರ್ ಹಾಗೂ ಮಡಂತ್ಯಾರು ನಿಂದ ಕಲ್ಲೇರಿ ತೆರಳುತ್ತಿದ್ದ ಬೈಕು ನಡುವೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya
error: Content is protected !!