July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya
error: Content is protected !!