23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಉಜಿರೆಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಫೆ.16 ರಂದು ಬೆಳಾಲು ಆರಿಕೋಡಿಯಿಂದ ಉಜಿರೆಗೆ ಬಂದು ಆತನ ಅಜ್ಜ, ಅಜ್ಜಿಯನ್ನು ಉಜಿರೆಯಿಂದ ಚಿಕ್ಕಮಮಗಳೂರಿಗೆ ತೆರಳುವ ಬಸ್ಸಿಗೆ ಹತ್ತಿಸಿ ತಾನು ಪಿಜಿಗೆ ಹೋಗುವುದಾಗಿ ಹೇಳಿದ್ದಾನೆ.

ಬಳಿಕ ತಾಯಿ ದೂರವಾಣಿ ಕರೆಮಾಡಿದ್ದು ವರ್ಷಿತ್ ನ ಮೊಬೈಲ್‌ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಪಿಜಿ ಗೆ ಪೋನ್ ಮಾಡಿ ವಿಚಾರಿಸಿದಾಗ ಪಿಜಿಗೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು ಆದರೆ ವರ್ಷಿತ್ ಹೆಚ್ ಎಂ ಎಲ್ಲಿಯೂ ಪತ್ತೆಯಾಗಿಲ್ಲ.

ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡಬೇಕಾಗಿ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿದ್ದಾರೆ.

Related posts

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!