September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

ಬಂದಾರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಶಾಂಭವಿ ಜ್ಞಾನವಿಕಾಸ ಆರಂಭವಾಗಿ 25ವರ್ಷಗಳಾಗಿದ್ದು, ಶಾಂಭವಿ ಸಿ ತಂಡದ ಚೆನ್ನಮ್ಮ ಖಂಡಿಗ ರವರು ಈ ಕೇಂದ್ರದ 74ವರ್ಷ ಪೂರೈಸಿದ ಕ್ರಿಯಾಶೀಲ, ಸಕ್ರಿಯ ಸದಸ್ಯೆಯಾಗಿರುತ್ತಾರೆ.

ಫೆ.18ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಇವರನ್ನು ಗುರುತಿಸಿ ಗೌರವಿಸಲಾಯಿತು.

Related posts

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!