September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ವಿಕಲಚೇತನೆ. ಎಲ್ಲಾ ಕೆಲಸಗಳಿಗೂ ಇನ್ನೊಬ್ಬರನ್ನೇ ಅವಲಂಬಿತವಾಗಿರ ಬೇಕಾದಂತಹ ಸನ್ನಿವೇಶ.

ಇಂತಹ ಪರಿಸ್ಥಿತಿ ಯಲ್ಲಿ.ಉಜಿರೆ ಗ್ರಾಮ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಪೂಜಾರಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘವು , ಆ ವಿಕಲಚೇತನ ಮಗುವಿಗಾಗಿ ರೂ 19000/- ಮೌಲ್ಯ ದ ವಿಶೇಷ ವೀಲ್ ಚೇರ್ ನ್ನು ಇಂದು ಅವರ ಮನೆಗೆ ಹೋಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಧರ ಕೆ.ವಿ, ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಕಜೆಕಾರ್, ಕೋಶಾಧಿಕಾರಿ ಗಣಪತಿ ಭಟ್, ಸಂಚಾಲಕರಾದ ಪ್ರಕಾಶ್ ಹಾಗೂ ಉಜಿರೆ ಗ್ರಾಮ ದ ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ ಹಾಗೂ ಬಳೆಂಜ ಗ್ರಾಮದ ಪುನರ್ವಸತಿ ಕಾರ್ಯಕರ್ತೆ ಕು.ವಿನೋದ ಇವರುಗಳು ಉಪಸ್ಥಿತರಿದ್ದರು

Related posts

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!