30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆಯ ನಾಲ್ಕು ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು. ಯಾವುದೇ ಅನೈತಿಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ ಗಳ ಸಿಸಿಕ್ಯಾಮರ ದಾಖಲೆ ಮತ್ತು ಲೆಕ್ಚರ್ ಪುಸ್ತಕ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದ ಬಂಟ್ವಾಳ, ಪುಂಜಾಲಕಟ್ಟೆ, ವೇಣೂರು ಪೊಲೀಸರು ತಂಡ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!