25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆಯ ನಾಲ್ಕು ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು. ಯಾವುದೇ ಅನೈತಿಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ ಗಳ ಸಿಸಿಕ್ಯಾಮರ ದಾಖಲೆ ಮತ್ತು ಲೆಕ್ಚರ್ ಪುಸ್ತಕ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದ ಬಂಟ್ವಾಳ, ಪುಂಜಾಲಕಟ್ಟೆ, ವೇಣೂರು ಪೊಲೀಸರು ತಂಡ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

Related posts

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!