25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆಯ ನಾಲ್ಕು ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು. ಯಾವುದೇ ಅನೈತಿಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ ಗಳ ಸಿಸಿಕ್ಯಾಮರ ದಾಖಲೆ ಮತ್ತು ಲೆಕ್ಚರ್ ಪುಸ್ತಕ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದ ಬಂಟ್ವಾಳ, ಪುಂಜಾಲಕಟ್ಟೆ, ವೇಣೂರು ಪೊಲೀಸರು ತಂಡ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

Related posts

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya
error: Content is protected !!