ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ,ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಗೌಡ, ನಿರ್ದೇಶಕರುಗಳಾಗಿ ಸೋಮೆಗೌಡ. ಜಯಾನಂದ ಗೌಡ ಪ್ರಜ್ವಲ್, ಬಾಲಕೃಷ್ಣ ಗೌಡ ಬಿರ್ಮೊಟ್ಟು,ಗೋಪಾಲಕೃಷ್ಣ ಗೌಡ, ಡಿ.ಎಂ ಗೌಡ,ವಿಜಯ್ ಕುಮಾರ್, ಉಷಾ ದೇವಿ, ಭವಾನಿ ಕೆ.ಗೌಡ, ಹರೀಶ್ ಗೌಡ, ಪ್ರಸನ್ನ ಗೌಡ, ಮಾಧವ ಗೌಡ., ದಿನೇಶ್ ಗೌಡ, ವಸಂತಗೌಡ, ಆಯ್ಕೆಯಾಗಿದ್ದಾರೆ.

Leave a Comment

error: Content is protected !!